September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಷಿಯಸ್ ಎಸ್ ಲೋಬೋ, ಪದಾಧಿಕಾರಿಗಳು ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಜ.8ರಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸರಕಾರದಿಂದ ರೂ. 9 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ ಗೌಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ನಿಕಟ ಪೂರ್ವ ಅಧ್ಯಕ್ಷರಾದ ವಸಂತ ಮರಕಡ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಜೊತೆಗಿದ್ದರು.

Related posts

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರಿಗೆ ಮಡಿವಾಳ ಸಮಾಜ ಸಂಘದಿಂದ ಸನ್ಮಾನ

Suddi Udaya

ಕೇಂದ್ರ ಬಜೆಟ್ 2026-2027:ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್: ಹರೀಶ್ ಪೂಂಜ

Suddi Udaya

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya
error: Content is protected !!