July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

ವೇಣೂರು; ಇಲ್ಲಿನ ಪಡ್ಡoದಡ್ಕದ ನಿವಾಸಿ ಪಿ ಎಸ್ ಅಬ್ದುಲ್ ಜಲೀಲ್ (78ವ )ರವರು ಜ.8 ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ಪಡ್ಡoದಡ್ಕ ಮಸೀದಿಯ ಮಾಜಿ ಅಧ್ಯಕ್ಷರು, ಸಾಮಾಜಿಕ ಮತ್ತು ರಾಜಕೀಯ ಮುಖಂಡರಾಗಿ ಜನಾನುರಾಗಿದ್ದರು.

ಮೃತರು ಪತ್ನಿ, ಐವರು ಪುತ್ರರು , ನಾಲ್ವರು ಪುತ್ರಿಯರು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಕುಕ್ಕಳ, ಪಾರೆಂಕಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya
error: Content is protected !!