Uncategorized

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

ಶಿಬಾಜೆ:ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ದೇವಿಯ ಪೂಜೆ ನಡೆದ ಬಳಿಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂಧರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿಯ ಸದಸ್ಯರಾದ,ಗಂಗಾಧರ ಗೌಡ, ಸುಂದರ ಮಲೆಕುಡಿಯ,ಇ. ವಿ ಸತೀಶ್, ಶೀಲಾ,ವಸಂತ ಗೌಡ ಕಲ್ಲಾಜೆ,ಯಾಗ

ಕ್ಷೇತ್ರದಲ್ಲಿ ನಡೆಯುವ ಶತ ಚಂಡಿಕಾ ಯಾಗದ ಪೂರ್ವ ತಯಾರಿಯಾಗಿ ಕ್ಷೇತ್ರದ ಸಾನಿಧ್ಯ ವೃದ್ಧಿಗೆ ಮಹಿಳೆಯ ರಿಂದ ಲಲಿತಾ ಸಹಸ್ರನಾಮ ಕುಂಕುಮ ಅರ್ಚನೆ

————————————————————————————————

ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಗೋಖಲೆ,ಗೋಪು ಗೋಖಲೆ ಅವಿನಾಶ್ ಗೋಖಲೆ, ರಮೇಶ್ ಅಭ್ಯಂಕರ್,ವೃಶಾಂಕ್ ಖಾಡಿಲ್ಕರ್, ಸುಧೀರ್ ಕುಮಾರ್ ಎಂ.ಎಸ್ ಅಡ್ಕಾರಿ, ಧರ್ಮರಾಜ್ ಗೌಡ ಅಡ್ಕಾಡಿ, ಎಚ್. ಎಸ್ ಚೆನ್ನಪ್ಪ ಗೌಡ, ಶಾರದಾ ಪುರುಷೋತ್ತಮ್, ವತ್ಸಲಾ ಉಪಾಧ್ಯಾಯ, ರೇಣುಕಾ ಸುಧೀರ್, ಪುರುಷೋತ್ತಮ್ ಅಭ್ಯಂಕರ್ ಬೂಡುಮುಗೇರು,ಯೋಗೀಶ್ ಬೇಂಗಳ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya
error: Content is protected !!