July 23, 2026
Uncategorized

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

ಶಿಬಾಜೆ:ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ದೇವಿಯ ಪೂಜೆ ನಡೆದ ಬಳಿಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂಧರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿಯ ಸದಸ್ಯರಾದ,ಗಂಗಾಧರ ಗೌಡ, ಸುಂದರ ಮಲೆಕುಡಿಯ,ಇ. ವಿ ಸತೀಶ್, ಶೀಲಾ,ವಸಂತ ಗೌಡ ಕಲ್ಲಾಜೆ,ಯಾಗ

ಕ್ಷೇತ್ರದಲ್ಲಿ ನಡೆಯುವ ಶತ ಚಂಡಿಕಾ ಯಾಗದ ಪೂರ್ವ ತಯಾರಿಯಾಗಿ ಕ್ಷೇತ್ರದ ಸಾನಿಧ್ಯ ವೃದ್ಧಿಗೆ ಮಹಿಳೆಯ ರಿಂದ ಲಲಿತಾ ಸಹಸ್ರನಾಮ ಕುಂಕುಮ ಅರ್ಚನೆ

————————————————————————————————

ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಗೋಖಲೆ,ಗೋಪು ಗೋಖಲೆ ಅವಿನಾಶ್ ಗೋಖಲೆ, ರಮೇಶ್ ಅಭ್ಯಂಕರ್,ವೃಶಾಂಕ್ ಖಾಡಿಲ್ಕರ್, ಸುಧೀರ್ ಕುಮಾರ್ ಎಂ.ಎಸ್ ಅಡ್ಕಾರಿ, ಧರ್ಮರಾಜ್ ಗೌಡ ಅಡ್ಕಾಡಿ, ಎಚ್. ಎಸ್ ಚೆನ್ನಪ್ಪ ಗೌಡ, ಶಾರದಾ ಪುರುಷೋತ್ತಮ್, ವತ್ಸಲಾ ಉಪಾಧ್ಯಾಯ, ರೇಣುಕಾ ಸುಧೀರ್, ಪುರುಷೋತ್ತಮ್ ಅಭ್ಯಂಕರ್ ಬೂಡುಮುಗೇರು,ಯೋಗೀಶ್ ಬೇಂಗಳ ಮೊದಲಾದವರು ಉಪಸ್ಥಿತರಿದ್ದರು.

Related posts

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ನಾರಾವಿ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಕ್ತಿ: ಉಚಿತ ಪುಸ್ತಕ ವಿತರಣೆ ದೇವಾಲಯ ಮತ್ತು ಶಾಲೆ ಊರಿಗೆ ಕಲಶವಿದ್ದಂತೆ: ಶಾಸಕ ಪೂಂಜ

Suddi Udaya
error: Content is protected !!