September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಮತ್ತು ಅವರ ಕುಟುಂಬದವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಅವಹೇಳನಕಾರಿ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿಯಾಗಿರುವ ಮುಂಬಯಿಯಲ್ಲಿರುವ ಅಣ್ಣ ಬಾಂಡ್ @ ಶ್ರೀನಾಥ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದ ಪವನ್ ಕುಮಾರ್ ಎಂಬವರ ದೂರಿನ ಮೇರೆ ಜ.8 ರಂದು BNS 296 ಅಡಿಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Related posts

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!