22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂಡಾಜೆ ಗ್ರಾಮದ ವನದುರ್ಗಾ ದೇವಸ್ಥಾನದ ರಸ್ತೆಯಲ್ಲಿ ಖಚಿತ ಮಾಹಿತಿ ಮೇರೆಗೆ ಜ.8 ರಂದು ಸುಮಾರು 9:30 ಕ್ಕೆ KA-21-A-2846 ನಂಬರಿನ ಪಿಕ್ ಆಪ್ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆ ಮಾಡಿದಾಗ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ.

ಅಕ್ರಮ ಮರಳು ಸಾಗಟ ಮಾಡುತ್ತಿದ್ದ ಪಿಕಪ್ ವಾಹನ ಚಾಲಕ ಕಲ್ಮಂಜ ನಿವಾಸಿ ಮೋಹನ್ , ಆನಂದ್, ಇಬ್ರಾಹಿಂ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜ.8 ರಂದು ಪ್ರಕರಣ ದಾಖಲಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya

ಗೃಹ ಜ್ಯೋತಿ ಯೋಜನೆ: ಮನೆ ಮನೆಗೆ ತೆರಳಿ ಅರ್ಜಿ ಸ್ವೀಕಾರ – ಗೊಂದಲ ಬೇಡ, ಅರ್ಹರನ್ನು ಕೈಬಿಡುವುದಿಲ್ಲ: ಪದ್ಮನಾಭ ಸಾಲಿಯನ್

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya
error: Content is protected !!