25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

ಬೆಳ್ತಂಗಡಿ: ಮನೆಯೊಂದರ ಅಂಗಳದಲ್ಲಿ ಎರಡು ನಾಗರಹಾವುಗಳು ಪರಸ್ಪರ ಕಾದಾಟ ನಡೆಸಿದ ಘಟನೆ
ಗುರುವಾಯನಕೆರೆ ಸಮೀಪದ ಬದ್ಯಾರು ಎಂಬಲ್ಲಿ ಜ.8 ರಂದು ಮಧ್ಯಾಹ್ನ ನಡೆದಿದೆ.

ಕಾದಾಟದಲ್ಲಿ ಒಂದು ಹಾವು ಗಾಯಗೊಂಡಿದೆ. ಮಧ್ಯಾಹ್ನ ವೇಳೆ ಮನೆ ಅಂಗಳಕ್ಕೆ ಬಂದ ಎರಡು ಹಾವುಗಳು ಏಕಾಏಕಿ ದಾಳಿ ನಡೆಸುತ್ತಿದ್ದನ್ನು ಗಮನಿಸಿದ ಮನೆಯವರು ಉರಗ ರಕ್ಷಕ ಸ್ನೇಕ್ ಅಶೋಕ್ ಲಾಯಿಲ ಅವರನ್ನು ಸಂಪರ್ಕಿಸಿದ್ದರು. ಸ್ಥಳಕ್ಕೆ ಆಗಮಿಸಿದ ಅವರು ಹಾವುಗಳ ಕಾದಾಟವನ್ನು ತಪ್ಪಿಸಿ ಎರಡು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಸೇರಿಸಿದ್ದಾರೆ. ಹಾವುಗಳು ಕಾದಾಟ ನಡೆಸಿದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಈ ಸಮಯ ಹಾವುಗಳ ಮಿಲನ ಕಾಲವಾಗಿದ್ದು ಗಂಡು ಹಾವಿನ ಹುಡಾಕಾಟದಲ್ಲಿ ಎರಡು ಹೆಣ್ಣು ಹಾವುಗಳು ಕಾದಾಟ ನಡೆಸಿದೆ. ಅಂದಾಜು 5
4-5ಅಡಿ ಉದ್ದ ವರೆಗೆ ಈ ಎರಡು ಹಾವುಗಳು ಗಾತ್ರವಿತ್ತು ಎಂದು ಅಶೋಕ್ ಸುದ್ದಿ ಉದಯಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಹಾಗೂ ಮುಂಡಾಜೆ ಬೂತ್ ಪ್ರಗತಿ ಸಭೆ

Suddi Udaya

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya
error: Content is protected !!