September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಷಿಯಸ್ ಎಸ್ ಲೋಬೋ, ಪದಾಧಿಕಾರಿಗಳು ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಜ.8ರಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸರಕಾರದಿಂದ ರೂ. 9 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ ಗೌಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ನಿಕಟ ಪೂರ್ವ ಅಧ್ಯಕ್ಷರಾದ ವಸಂತ ಮರಕಡ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಜೊತೆಗಿದ್ದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಶಿರ್ಲಾಲು: ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ಮಹಿಳೆಗೆ ಜಾತಿ ನಿಂದನೆ: ಪ್ರಕರಣ ದಾಖಲು

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!