25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

ಶಿಬಾಜೆ:ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ದೇವಿಯ ಪೂಜೆ ನಡೆದ ಬಳಿಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂಧರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿಯ ಸದಸ್ಯರಾದ,ಗಂಗಾಧರ ಗೌಡ, ಸುಂದರ ಮಲೆಕುಡಿಯ,ಇ. ವಿ ಸತೀಶ್, ಶೀಲಾ,ವಸಂತ ಗೌಡ ಕಲ್ಲಾಜೆ,ಯಾಗ

ಕ್ಷೇತ್ರದಲ್ಲಿ ನಡೆಯುವ ಶತ ಚಂಡಿಕಾ ಯಾಗದ ಪೂರ್ವ ತಯಾರಿಯಾಗಿ ಕ್ಷೇತ್ರದ ಸಾನಿಧ್ಯ ವೃದ್ಧಿಗೆ ಮಹಿಳೆಯ ರಿಂದ ಲಲಿತಾ ಸಹಸ್ರನಾಮ ಕುಂಕುಮ ಅರ್ಚನೆ

————————————————————————————————

ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಗೋಖಲೆ,ಗೋಪು ಗೋಖಲೆ ಅವಿನಾಶ್ ಗೋಖಲೆ, ರಮೇಶ್ ಅಭ್ಯಂಕರ್,ವೃಶಾಂಕ್ ಖಾಡಿಲ್ಕರ್, ಸುಧೀರ್ ಕುಮಾರ್ ಎಂ.ಎಸ್ ಅಡ್ಕಾರಿ, ಧರ್ಮರಾಜ್ ಗೌಡ ಅಡ್ಕಾಡಿ, ಎಚ್. ಎಸ್ ಚೆನ್ನಪ್ಪ ಗೌಡ, ಶಾರದಾ ಪುರುಷೋತ್ತಮ್, ವತ್ಸಲಾ ಉಪಾಧ್ಯಾಯ, ರೇಣುಕಾ ಸುಧೀರ್, ಪುರುಷೋತ್ತಮ್ ಅಭ್ಯಂಕರ್ ಬೂಡುಮುಗೇರು,ಯೋಗೀಶ್ ಬೇಂಗಳ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya
error: Content is protected !!