23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

ಶಿಬಾಜೆ:ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ದೇವಿಯ ಪೂಜೆ ನಡೆದ ಬಳಿಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂಧರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿಯ ಸದಸ್ಯರಾದ,ಗಂಗಾಧರ ಗೌಡ, ಸುಂದರ ಮಲೆಕುಡಿಯ,ಇ. ವಿ ಸತೀಶ್, ಶೀಲಾ,ವಸಂತ ಗೌಡ ಕಲ್ಲಾಜೆ,ಯಾಗ

ಕ್ಷೇತ್ರದಲ್ಲಿ ನಡೆಯುವ ಶತ ಚಂಡಿಕಾ ಯಾಗದ ಪೂರ್ವ ತಯಾರಿಯಾಗಿ ಕ್ಷೇತ್ರದ ಸಾನಿಧ್ಯ ವೃದ್ಧಿಗೆ ಮಹಿಳೆಯ ರಿಂದ ಲಲಿತಾ ಸಹಸ್ರನಾಮ ಕುಂಕುಮ ಅರ್ಚನೆ

————————————————————————————————

ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಗೋಖಲೆ,ಗೋಪು ಗೋಖಲೆ ಅವಿನಾಶ್ ಗೋಖಲೆ, ರಮೇಶ್ ಅಭ್ಯಂಕರ್,ವೃಶಾಂಕ್ ಖಾಡಿಲ್ಕರ್, ಸುಧೀರ್ ಕುಮಾರ್ ಎಂ.ಎಸ್ ಅಡ್ಕಾರಿ, ಧರ್ಮರಾಜ್ ಗೌಡ ಅಡ್ಕಾಡಿ, ಎಚ್. ಎಸ್ ಚೆನ್ನಪ್ಪ ಗೌಡ, ಶಾರದಾ ಪುರುಷೋತ್ತಮ್, ವತ್ಸಲಾ ಉಪಾಧ್ಯಾಯ, ರೇಣುಕಾ ಸುಧೀರ್, ಪುರುಷೋತ್ತಮ್ ಅಭ್ಯಂಕರ್ ಬೂಡುಮುಗೇರು,ಯೋಗೀಶ್ ಬೇಂಗಳ ಮೊದಲಾದವರು ಉಪಸ್ಥಿತರಿದ್ದರು.

Related posts

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya
error: Content is protected !!