23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

ಶಿಬಾಜೆ:ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ದೇವಿಯ ಪೂಜೆ ನಡೆದ ಬಳಿಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂಧರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿಯ ಸದಸ್ಯರಾದ,ಗಂಗಾಧರ ಗೌಡ, ಸುಂದರ ಮಲೆಕುಡಿಯ,ಇ. ವಿ ಸತೀಶ್, ಶೀಲಾ,ವಸಂತ ಗೌಡ ಕಲ್ಲಾಜೆ,ಯಾಗ

ಕ್ಷೇತ್ರದಲ್ಲಿ ನಡೆಯುವ ಶತ ಚಂಡಿಕಾ ಯಾಗದ ಪೂರ್ವ ತಯಾರಿಯಾಗಿ ಕ್ಷೇತ್ರದ ಸಾನಿಧ್ಯ ವೃದ್ಧಿಗೆ ಮಹಿಳೆಯ ರಿಂದ ಲಲಿತಾ ಸಹಸ್ರನಾಮ ಕುಂಕುಮ ಅರ್ಚನೆ

————————————————————————————————

ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಗೋಖಲೆ,ಗೋಪು ಗೋಖಲೆ ಅವಿನಾಶ್ ಗೋಖಲೆ, ರಮೇಶ್ ಅಭ್ಯಂಕರ್,ವೃಶಾಂಕ್ ಖಾಡಿಲ್ಕರ್, ಸುಧೀರ್ ಕುಮಾರ್ ಎಂ.ಎಸ್ ಅಡ್ಕಾರಿ, ಧರ್ಮರಾಜ್ ಗೌಡ ಅಡ್ಕಾಡಿ, ಎಚ್. ಎಸ್ ಚೆನ್ನಪ್ಪ ಗೌಡ, ಶಾರದಾ ಪುರುಷೋತ್ತಮ್, ವತ್ಸಲಾ ಉಪಾಧ್ಯಾಯ, ರೇಣುಕಾ ಸುಧೀರ್, ಪುರುಷೋತ್ತಮ್ ಅಭ್ಯಂಕರ್ ಬೂಡುಮುಗೇರು,ಯೋಗೀಶ್ ಬೇಂಗಳ ಮೊದಲಾದವರು ಉಪಸ್ಥಿತರಿದ್ದರು.

Related posts

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya
error: Content is protected !!