Uncategorized

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

ಶಿಬಾಜೆ:ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ದೇವಿಯ ಪೂಜೆ ನಡೆದ ಬಳಿಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂಧರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿಯ ಸದಸ್ಯರಾದ,ಗಂಗಾಧರ ಗೌಡ, ಸುಂದರ ಮಲೆಕುಡಿಯ,ಇ. ವಿ ಸತೀಶ್, ಶೀಲಾ,ವಸಂತ ಗೌಡ ಕಲ್ಲಾಜೆ,ಯಾಗ

ಕ್ಷೇತ್ರದಲ್ಲಿ ನಡೆಯುವ ಶತ ಚಂಡಿಕಾ ಯಾಗದ ಪೂರ್ವ ತಯಾರಿಯಾಗಿ ಕ್ಷೇತ್ರದ ಸಾನಿಧ್ಯ ವೃದ್ಧಿಗೆ ಮಹಿಳೆಯ ರಿಂದ ಲಲಿತಾ ಸಹಸ್ರನಾಮ ಕುಂಕುಮ ಅರ್ಚನೆ

————————————————————————————————

ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಗೋಖಲೆ,ಗೋಪು ಗೋಖಲೆ ಅವಿನಾಶ್ ಗೋಖಲೆ, ರಮೇಶ್ ಅಭ್ಯಂಕರ್,ವೃಶಾಂಕ್ ಖಾಡಿಲ್ಕರ್, ಸುಧೀರ್ ಕುಮಾರ್ ಎಂ.ಎಸ್ ಅಡ್ಕಾರಿ, ಧರ್ಮರಾಜ್ ಗೌಡ ಅಡ್ಕಾಡಿ, ಎಚ್. ಎಸ್ ಚೆನ್ನಪ್ಪ ಗೌಡ, ಶಾರದಾ ಪುರುಷೋತ್ತಮ್, ವತ್ಸಲಾ ಉಪಾಧ್ಯಾಯ, ರೇಣುಕಾ ಸುಧೀರ್, ಪುರುಷೋತ್ತಮ್ ಅಭ್ಯಂಕರ್ ಬೂಡುಮುಗೇರು,ಯೋಗೀಶ್ ಬೇಂಗಳ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಪದಾಧಿಕಾರಿಗಳ ಪದಗ್ರಹಣ: ನೂತನ ಸಮಿತಿ ಅಧಿಕಾರ ಸ್ವೀಕಾರ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya
error: Content is protected !!