July 24, 2026
Uncategorized

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

ಶಿಬಾಜೆ:ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ದೇವಿಯ ಪೂಜೆ ನಡೆದ ಬಳಿಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂಧರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿಯ ಸದಸ್ಯರಾದ,ಗಂಗಾಧರ ಗೌಡ, ಸುಂದರ ಮಲೆಕುಡಿಯ,ಇ. ವಿ ಸತೀಶ್, ಶೀಲಾ,ವಸಂತ ಗೌಡ ಕಲ್ಲಾಜೆ,ಯಾಗ

ಕ್ಷೇತ್ರದಲ್ಲಿ ನಡೆಯುವ ಶತ ಚಂಡಿಕಾ ಯಾಗದ ಪೂರ್ವ ತಯಾರಿಯಾಗಿ ಕ್ಷೇತ್ರದ ಸಾನಿಧ್ಯ ವೃದ್ಧಿಗೆ ಮಹಿಳೆಯ ರಿಂದ ಲಲಿತಾ ಸಹಸ್ರನಾಮ ಕುಂಕುಮ ಅರ್ಚನೆ

————————————————————————————————

ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಗೋಖಲೆ,ಗೋಪು ಗೋಖಲೆ ಅವಿನಾಶ್ ಗೋಖಲೆ, ರಮೇಶ್ ಅಭ್ಯಂಕರ್,ವೃಶಾಂಕ್ ಖಾಡಿಲ್ಕರ್, ಸುಧೀರ್ ಕುಮಾರ್ ಎಂ.ಎಸ್ ಅಡ್ಕಾರಿ, ಧರ್ಮರಾಜ್ ಗೌಡ ಅಡ್ಕಾಡಿ, ಎಚ್. ಎಸ್ ಚೆನ್ನಪ್ಪ ಗೌಡ, ಶಾರದಾ ಪುರುಷೋತ್ತಮ್, ವತ್ಸಲಾ ಉಪಾಧ್ಯಾಯ, ರೇಣುಕಾ ಸುಧೀರ್, ಪುರುಷೋತ್ತಮ್ ಅಭ್ಯಂಕರ್ ಬೂಡುಮುಗೇರು,ಯೋಗೀಶ್ ಬೇಂಗಳ ಮೊದಲಾದವರು ಉಪಸ್ಥಿತರಿದ್ದರು.

Related posts

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya
error: Content is protected !!