23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

ಬೆಳ್ತಂಗಡಿ: ಹಾಸನದ ಅರಸೀಕೆರೆಯ ಶಾನ್ ಬೋಗ್ ಶ್ರೀ ದಾಸಪ್ಪ ದತ್ತಿ ಇವರ ಆಶ್ರಯದಲ್ಲಿ ಮುಂಬೈ ಶ್ರೀ ಕೃಷ್ಣ ಮಠದಲ್ಲಿ ನಡೆದ ರಜತ ಕಿರೀಟ ಸಮರ್ಪಣೆ ಸಮಾರಂಭದಲ್ಲಿ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ವೇ| ಮೂ| ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ ” ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!