ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

ಬೆಳ್ತಂಗಡಿ: ಹಾಸನದ ಅರಸೀಕೆರೆಯ ಶಾನ್ ಬೋಗ್ ಶ್ರೀ ದಾಸಪ್ಪ ದತ್ತಿ ಇವರ ಆಶ್ರಯದಲ್ಲಿ ಮುಂಬೈ ಶ್ರೀ ಕೃಷ್ಣ ಮಠದಲ್ಲಿ ನಡೆದ ರಜತ ಕಿರೀಟ ಸಮರ್ಪಣೆ ಸಮಾರಂಭದಲ್ಲಿ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ವೇ| ಮೂ| ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ ” ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ.

Related posts

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ಸುದ್ದಿ ಉದಯ ಮಾಹಿತಿ ಪೋಸ್ಟರ್ ಅನಾವರಣ: ಸುದ್ದಿ ಉದಯ ಪತ್ರಿಕೆ ಅತ್ಯುತ್ತಮ ಗುಣಮಟ್ಟದೊಂದಿಗೆ ತಾಲೂಕಿನ ನಂಬರ್-1 ಪತ್ರಿಕೆಯಾಗಿ ಬೆಳೆಯುತ್ತಿದೆ: ಸಂಪತ್ ಬಿ. ಸುವರ್ಣ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಅಕ್ಕಪಡೆ ತಂಡ ಭೇಟಿ : ಸುರಕ್ಷತೆಯ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya
error: Content is protected !!