September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

ಬೆಳ್ತಂಗಡಿ: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ.

ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ ಸಂಭ್ರಮವನ್ನು ಆಚರಿಸಲು ಮುಳಿಯ ಗೋಲ್ಡ್ ಅಂಡ್ ಡೈಮ್ಸ್‌ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ.

ಹೊಸದಾಗಿ ತಯಾರಾಗಿ ಬಂದಿರುವ ಆಯ್ದ ಅಭರಣಗಳ ಮೇಲೆ ಶೇ 30ರಷ್ಟು VA ಕಡಿತ ಇರಲಿದ್ದು, 1 ಲಕ್ಷ ರೂ.ಗಳಿಗೂ ಹೆಚ್ಚಿನ ಮೌಲ್ಯದ ಆಯ್ದ ವಜ್ರದ ಆಭರಣಗಳ ಖರೀದಿದಾರರಿಗೆ 5,000 ರೂ.ಗಳ ಕ್ಯಾಶ್‌ಬ್ಯಾಕ್ ವೋಚರ್ ಕೂಡ ಲಭ್ಯವಾಗಲಿದೆ.

ಹಳೆಯ ಚಿನ್ನಾಭರಣಗಳನ್ನು ಹೊಸ ವಿನ್ಯಾಸದ ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ. ಅಲ್ಲದೆ ಕರಗಿಸುವ ಮೌಲ್ಯದ ನಷ್ಟವಿಲ್ಲ, ಗುಪ್ತ ಶುಲ್ಕಗಳಿಲ್ಲ ಹಾಗೂ ಆಭರಣಗಳ ಪರಿಶುದ್ಧತೆಯಲ್ಲಿ ಯಾವುದೇ ಕಡಿತವಿಲ್ಲ ಎಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ಪ್ರಕಟಣೆ ತಿಳಿಸಿದೆ.

ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಸಂಕ್ರಾಂತಿಯ ಕೊಡುಗೆಗಳು ಲಭ್ಯವಿರುತ್ತವೆ.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಒರಿಸ್ಸಾ ರಾಜ್ಯದ ಸಹಕಾರಿ ಪ್ರತಿನಿಧಿಗಳ ಭೇಟಿ

Suddi Udaya
error: Content is protected !!