23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

ಬೆಳ್ತಂಗಡಿ: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಸ್ಥಳೀಯರಿಗೆ ಪತ್ತೆಯಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದು. ಸರಕಾರಿ ಪಶು ವೈದ್ಯರು ಚಿರತೆಯ ಶವಪರೀಕ್ಷೆಯನ್ನು ಜ.11 ರಂದು ಮಾಡಿದ ಬಳಿಕ ಚಿರತೆ ಮೃತಪಟ್ಟ ಬಗ್ಗೆ ನಿಖರವಾದ ಮಾಹಿತಿ ತಿಳಿದುಬರಬೇಕಾಗಿದೆ.

Related posts

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
error: Content is protected !!