22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

ಬೆಳ್ತಂಗಡಿ: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಸ್ಥಳೀಯರಿಗೆ ಪತ್ತೆಯಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದು. ಸರಕಾರಿ ಪಶು ವೈದ್ಯರು ಚಿರತೆಯ ಶವಪರೀಕ್ಷೆಯನ್ನು ಜ.11 ರಂದು ಮಾಡಿದ ಬಳಿಕ ಚಿರತೆ ಮೃತಪಟ್ಟ ಬಗ್ಗೆ ನಿಖರವಾದ ಮಾಹಿತಿ ತಿಳಿದುಬರಬೇಕಾಗಿದೆ.

Related posts

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya
error: Content is protected !!