September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

ಬೆಳ್ತಂಗಡಿ: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಸ್ಥಳೀಯರಿಗೆ ಪತ್ತೆಯಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದು. ಸರಕಾರಿ ಪಶು ವೈದ್ಯರು ಚಿರತೆಯ ಶವಪರೀಕ್ಷೆಯನ್ನು ಜ.11 ರಂದು ಮಾಡಿದ ಬಳಿಕ ಚಿರತೆ ಮೃತಪಟ್ಟ ಬಗ್ಗೆ ನಿಖರವಾದ ಮಾಹಿತಿ ತಿಳಿದುಬರಬೇಕಾಗಿದೆ.

Related posts

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya
error: Content is protected !!