July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾರೆಂಕಿ ಬಿ ಪಾರೆಂಕಿ ಸಿ ಒಕ್ಕೂಟದವರಿಂದ ಶ್ರೀ ಮಾರಿಕಾಂಬಾದೇವಿ ದಶಮಾನೋತ್ತರ ಅಷ್ಟಮ ಕಾರ್ಯ ಕ್ರಮದ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ ಕಾರ್ಯ ಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿ ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕರು ಮಹಾಬಲ ಕುಲಾಲ್ ಹಾಗೂ SHG ವಿಭಾಗದ ನಿರ್ದೇಶಕರು ಪ್ರದೀಪ್ ಹಾಗೂ ದೇವಸ್ಥಾನ ಕೋಶಾಧಿಕಾರಿ ಡಾ. ಕೆ.ಎಸ್ ಬಲ್ಲಾಳ್, ಬಾಲಚಂದ್ರ ಹೆಗ್ಡೆ ಅರವಿಂದ್ ಪಡಿವಾಳ್ ಆಡಳಿತ ಮೋಕ್ತೇಸರರು, ಕಿರಣ್ ಪಡಿವಾಳ್ ವಲಯದ ಮೇಲ್ವಿಚಾರಕರು ಕೇಶವ ಕೆ ಸೇವಾಪ್ರತಿನಿಧಿಗಳಾದ ಹರಿಣಾಕ್ಷಿ, ಲೀಲಾವತಿ, ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.

Related posts

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

Suddi Udaya
error: Content is protected !!