25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ತಾಲೂಕಿನ ನೆರಿಯಾ ಗ್ರಾಮದ

ಬಟ್ಟಾಯಿಪಾದೆ ಮನೆಯ ಶ್ವೇತಾ ಅವರಿಗೆ ರೂ ಒಂದು ಲಕ್ಷ ಹಾಗೂ ಬಳಂಜ ಗ್ರಾಮದ ದರಿಮಾರು ಮನೆಯ ಶಿವರಾಮ ಹೆಗ್ಡೆ ಅವರಿಗೆ ರೂ ಇಪ್ಪತ್ತೆರಡು ಸಾವಿರದ ಐನೂರ ಇಪ್ಪತ್ತೊಂದು ರೂ ಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದಾರೆ ̤ಮೊತ್ತವನ್ನು ನೇರ ನಗದು ಯೋಜನೆಯಡಿ ವರ್ಗಾವಣೆ ಮಾಡಲಾಗುತ್ತದೆ

Related posts

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya
error: Content is protected !!