July 23, 2026
Uncategorized

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ತಾಲೂಕಿನ ನೆರಿಯಾ ಗ್ರಾಮದ

ಬಟ್ಟಾಯಿಪಾದೆ ಮನೆಯ ಶ್ವೇತಾ ಅವರಿಗೆ ರೂ ಒಂದು ಲಕ್ಷ ಹಾಗೂ ಬಳಂಜ ಗ್ರಾಮದ ದರಿಮಾರು ಮನೆಯ ಶಿವರಾಮ ಹೆಗ್ಡೆ ಅವರಿಗೆ ರೂ ಇಪ್ಪತ್ತೆರಡು ಸಾವಿರದ ಐನೂರ ಇಪ್ಪತ್ತೊಂದು ರೂ ಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದಾರೆ ̤ಮೊತ್ತವನ್ನು ನೇರ ನಗದು ಯೋಜನೆಯಡಿ ವರ್ಗಾವಣೆ ಮಾಡಲಾಗುತ್ತದೆ

Related posts

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಆಟಿ ತಿಂಗೊಲ್ಡ್ ಜೋಕ್ಲೆ ಗೇನ

Suddi Udaya

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!