22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ತಾಲೂಕಿನ ನೆರಿಯಾ ಗ್ರಾಮದ

ಬಟ್ಟಾಯಿಪಾದೆ ಮನೆಯ ಶ್ವೇತಾ ಅವರಿಗೆ ರೂ ಒಂದು ಲಕ್ಷ ಹಾಗೂ ಬಳಂಜ ಗ್ರಾಮದ ದರಿಮಾರು ಮನೆಯ ಶಿವರಾಮ ಹೆಗ್ಡೆ ಅವರಿಗೆ ರೂ ಇಪ್ಪತ್ತೆರಡು ಸಾವಿರದ ಐನೂರ ಇಪ್ಪತ್ತೊಂದು ರೂ ಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದಾರೆ ̤ಮೊತ್ತವನ್ನು ನೇರ ನಗದು ಯೋಜನೆಯಡಿ ವರ್ಗಾವಣೆ ಮಾಡಲಾಗುತ್ತದೆ

Related posts

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya
error: Content is protected !!