July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

ಉಜಿರೆ: ಇಲ್ಲಿಯ ಕಾಶಿಬೆಟ್ಟು ನಿವಾಸಿ ದಿ. ಅಂಗಾರ ಪೂಜಾರಿ ಅವರ ಪತ್ನಿ ಶತಾಯುಷಿ ಚೆಲುವಮ್ಮ(109ವರ್ಷ) ಅವರು ಜ.9ರಂದು ಸ್ವಗೃಹದಲ್ಲಿ ವಯೋಸಹಜದಿಂದ ನಿಧನರಾದರು.

ಮೃತರು ಮಕ್ಕಳಾದ ಕೊರಗಪ್ಪ ಪೂಜಾರಿ, ಬೇಬಿ ಪೂಜಾರಿ, ಸೊಸೆಯಂದಿರು, ಮೊಮ್ಮಕ್ಕಳು, ಮರಿ ಮಕ್ಕಳು ಹಾಗೂ ಅಗಲಿದ್ದಾರೆ.

Related posts

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya
error: Content is protected !!