September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ,

ಹಾಗೂ ಸಹಕರಿಸಿದ ಶಾಸಕ ಹರೀಶ್ ಪೂಂಜ ಮತ್ತು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಧರ್ಮಸ್ಥಳ ಶ್ರೀನಿವಾಸ್ ರಾವ್ ರವರಿಗೆ ಆ ಭಾಗದ ನಾಗರಿಕರು ಅಭಿನಂದನೆಗಳು ಸಲ್ಲಿಸಿದರು.

Related posts

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya
error: Content is protected !!