37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ಧಿ ಅಂಗವಾಗಿ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಹತ್ಯೆ ಖಂಡಿಸಿ ಹಿಂದೂಗಳ ರಕ್ಷಣೆಗಾಗಿ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮ ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಹರ್ಷ ಸಂಪಿಗೆತ್ತಾಯ, ಹಿಂದೂ ಸಂಗಮ ತಾಲೂಕು ಆಯೋಜನಾ ಸಮಿತಿ ಕಾರ್ಯದರ್ಶಿ ವಸಂತ ಮರಕಡ, ಮಡಂತ್ಯಾರು ಮಂಡಲ ನಿರ್ವಹಣಾ ಸಮಿತಿಯ ಸಂಯೋಜಕ ಶ್ರೀಕಾಂತ್ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಹಟತ್ತೋಡಿ, ಪ್ರಮುಖರಾದ ಪ್ರಭಾಕರ ಮುದಲಡ್ಕ, ಚಂದ್ರಕಾಂತ ನಿಡ್ಡಾಜೆ, ನಾರಾಯಣ ಶೆಟ್ಟಿ ಹಾಗೂ ಇತರರು ಭಾಗವಹಿಸಿದ್ದರು.

Related posts

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಅಂತರ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya
error: Content is protected !!