24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

ಬೆಳ್ತಂಗಡಿ: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ.

ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ ಸಂಭ್ರಮವನ್ನು ಆಚರಿಸಲು ಮುಳಿಯ ಗೋಲ್ಡ್ ಅಂಡ್ ಡೈಮ್ಸ್‌ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ.

ಹೊಸದಾಗಿ ತಯಾರಾಗಿ ಬಂದಿರುವ ಆಯ್ದ ಅಭರಣಗಳ ಮೇಲೆ ಶೇ 30ರಷ್ಟು VA ಕಡಿತ ಇರಲಿದ್ದು, 1 ಲಕ್ಷ ರೂ.ಗಳಿಗೂ ಹೆಚ್ಚಿನ ಮೌಲ್ಯದ ಆಯ್ದ ವಜ್ರದ ಆಭರಣಗಳ ಖರೀದಿದಾರರಿಗೆ 5,000 ರೂ.ಗಳ ಕ್ಯಾಶ್‌ಬ್ಯಾಕ್ ವೋಚರ್ ಕೂಡ ಲಭ್ಯವಾಗಲಿದೆ.

ಹಳೆಯ ಚಿನ್ನಾಭರಣಗಳನ್ನು ಹೊಸ ವಿನ್ಯಾಸದ ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ. ಅಲ್ಲದೆ ಕರಗಿಸುವ ಮೌಲ್ಯದ ನಷ್ಟವಿಲ್ಲ, ಗುಪ್ತ ಶುಲ್ಕಗಳಿಲ್ಲ ಹಾಗೂ ಆಭರಣಗಳ ಪರಿಶುದ್ಧತೆಯಲ್ಲಿ ಯಾವುದೇ ಕಡಿತವಿಲ್ಲ ಎಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ಪ್ರಕಟಣೆ ತಿಳಿಸಿದೆ.

ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಸಂಕ್ರಾಂತಿಯ ಕೊಡುಗೆಗಳು ಲಭ್ಯವಿರುತ್ತವೆ.

Related posts

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya
error: Content is protected !!