22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

ಬೆಳ್ತಂಗಡಿ: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ.

ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ ಸಂಭ್ರಮವನ್ನು ಆಚರಿಸಲು ಮುಳಿಯ ಗೋಲ್ಡ್ ಅಂಡ್ ಡೈಮ್ಸ್‌ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ.

ಹೊಸದಾಗಿ ತಯಾರಾಗಿ ಬಂದಿರುವ ಆಯ್ದ ಅಭರಣಗಳ ಮೇಲೆ ಶೇ 30ರಷ್ಟು VA ಕಡಿತ ಇರಲಿದ್ದು, 1 ಲಕ್ಷ ರೂ.ಗಳಿಗೂ ಹೆಚ್ಚಿನ ಮೌಲ್ಯದ ಆಯ್ದ ವಜ್ರದ ಆಭರಣಗಳ ಖರೀದಿದಾರರಿಗೆ 5,000 ರೂ.ಗಳ ಕ್ಯಾಶ್‌ಬ್ಯಾಕ್ ವೋಚರ್ ಕೂಡ ಲಭ್ಯವಾಗಲಿದೆ.

ಹಳೆಯ ಚಿನ್ನಾಭರಣಗಳನ್ನು ಹೊಸ ವಿನ್ಯಾಸದ ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ. ಅಲ್ಲದೆ ಕರಗಿಸುವ ಮೌಲ್ಯದ ನಷ್ಟವಿಲ್ಲ, ಗುಪ್ತ ಶುಲ್ಕಗಳಿಲ್ಲ ಹಾಗೂ ಆಭರಣಗಳ ಪರಿಶುದ್ಧತೆಯಲ್ಲಿ ಯಾವುದೇ ಕಡಿತವಿಲ್ಲ ಎಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ಪ್ರಕಟಣೆ ತಿಳಿಸಿದೆ.

ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಸಂಕ್ರಾಂತಿಯ ಕೊಡುಗೆಗಳು ಲಭ್ಯವಿರುತ್ತವೆ.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya
error: Content is protected !!