23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

ಬೆಳ್ತಂಗಡಿ: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಸ್ಥಳೀಯರಿಗೆ ಪತ್ತೆಯಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದು. ಸರಕಾರಿ ಪಶು ವೈದ್ಯರು ಚಿರತೆಯ ಶವಪರೀಕ್ಷೆಯನ್ನು ಜ.11 ರಂದು ಮಾಡಿದ ಬಳಿಕ ಚಿರತೆ ಮೃತಪಟ್ಟ ಬಗ್ಗೆ ನಿಖರವಾದ ಮಾಹಿತಿ ತಿಳಿದುಬರಬೇಕಾಗಿದೆ.

Related posts

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya
error: Content is protected !!