22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

ವೇಣೂರು: ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿಯುವ ಬೆಂಗಳೂರು ಟ್ರಸ್ಟ್‌ನಿಂದ ದೇಣಿಗೆಯಾಗಿ ನೀಡಲಾದ ಸುಮಾರು 3 ಲಕ್ಷ ಮೌಲ್ಯದ ಇಂಟರಾಕ್ಟಿವ್ ಸ್ಮಾರ್ಟ್‌ಬೋರ್ಡ್ ಇದರ ಉದ್ಘಾಟನಾ ಕಾರ್ಯಕ್ರಮವು ಜ.9ರಂದು ನೆರವೇರಿತು.

ಸಂಸ್ಥಾಪಕ ಮತ್ತು ಮ್ಯಾನೇಜಿಂಗ್ ಟ್ರಸ್ಟಿ ಕಿರಣ್ ಸಾಗರ್ ಹಾಗೂ ಟ್ರಸ್ಟಿ ಸುನಿಲ್ ಬಿ.ವಿ. ಉದ್ಘಾಟನೆ ಯನ್ನು ನೆರವೇರಿಸಿದರು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಶಾಲೆಯ ಉಪ ಪ್ರಾಂಶುಪಾಲರಾದ ವೆಂಕಟೇಶ ತುಳುಪುಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕ ರವೀಂದ್ರ ಕೆ ಸ್ವಾಗತಿಸಿ, ಉಪಪ್ರಾಂಶುಪಾಲರು ಧನ್ಯವಾದ ನೆರವೇರಿಸಿದರು, ಕಾರ್ಯಕ್ರಮದ ನಿರೂಪಣೆಯನ್ನು ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ಸುಶೀಲ ಜಿ ನೆರವೇರಿಸಿಕೊಟ್ಟರು.

Related posts

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

Suddi Udaya

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

Suddi Udaya
error: Content is protected !!