September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾರೆಂಕಿ ಬಿ ಪಾರೆಂಕಿ ಸಿ ಒಕ್ಕೂಟದವರಿಂದ ಶ್ರೀ ಮಾರಿಕಾಂಬಾದೇವಿ ದಶಮಾನೋತ್ತರ ಅಷ್ಟಮ ಕಾರ್ಯ ಕ್ರಮದ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ ಕಾರ್ಯ ಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿ ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕರು ಮಹಾಬಲ ಕುಲಾಲ್ ಹಾಗೂ SHG ವಿಭಾಗದ ನಿರ್ದೇಶಕರು ಪ್ರದೀಪ್ ಹಾಗೂ ದೇವಸ್ಥಾನ ಕೋಶಾಧಿಕಾರಿ ಡಾ. ಕೆ.ಎಸ್ ಬಲ್ಲಾಳ್, ಬಾಲಚಂದ್ರ ಹೆಗ್ಡೆ ಅರವಿಂದ್ ಪಡಿವಾಳ್ ಆಡಳಿತ ಮೋಕ್ತೇಸರರು, ಕಿರಣ್ ಪಡಿವಾಳ್ ವಲಯದ ಮೇಲ್ವಿಚಾರಕರು ಕೇಶವ ಕೆ ಸೇವಾಪ್ರತಿನಿಧಿಗಳಾದ ಹರಿಣಾಕ್ಷಿ, ಲೀಲಾವತಿ, ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.

Related posts

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya
error: Content is protected !!