September 6, 2026
Uncategorized

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ತಾಲೂಕಿನ ನೆರಿಯಾ ಗ್ರಾಮದ

ಬಟ್ಟಾಯಿಪಾದೆ ಮನೆಯ ಶ್ವೇತಾ ಅವರಿಗೆ ರೂ ಒಂದು ಲಕ್ಷ ಹಾಗೂ ಬಳಂಜ ಗ್ರಾಮದ ದರಿಮಾರು ಮನೆಯ ಶಿವರಾಮ ಹೆಗ್ಡೆ ಅವರಿಗೆ ರೂ ಇಪ್ಪತ್ತೆರಡು ಸಾವಿರದ ಐನೂರ ಇಪ್ಪತ್ತೊಂದು ರೂ ಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದಾರೆ ̤ಮೊತ್ತವನ್ನು ನೇರ ನಗದು ಯೋಜನೆಯಡಿ ವರ್ಗಾವಣೆ ಮಾಡಲಾಗುತ್ತದೆ

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!