July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ,

ಹಾಗೂ ಸಹಕರಿಸಿದ ಶಾಸಕ ಹರೀಶ್ ಪೂಂಜ ಮತ್ತು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಧರ್ಮಸ್ಥಳ ಶ್ರೀನಿವಾಸ್ ರಾವ್ ರವರಿಗೆ ಆ ಭಾಗದ ನಾಗರಿಕರು ಅಭಿನಂದನೆಗಳು ಸಲ್ಲಿಸಿದರು.

Related posts

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!