September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

ಬೆಳ್ತಂಗಡಿ: ನೂರುಲ್ ಹುದಾ ಮದರಸ ವಠಾರದಲ್ಲಿ ನಡೆದ ಬದ್ರಿಯಾ ಜುಮ್ಮಾ ಮಸ್ಜಿದ್ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಸಮಿತಿ ಸದಸ್ಯರ ಆಯ್ಕೆಯು ಜ 9 ರಂದು ನಡೆಯಿತು.

2026ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಇಕ್ಬಾಲ್ ಬಂಗೇರಕಟ್ಟೆ, ಉಪಾಧ್ಯಕ್ಷರಾಗಿ ಹಕೀಂ ರೋಯಲ್, ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್, ಕೋಶಾಧಿಕಾರಿಯಾಗಿ ಯೂಸುಫ್ ಬಳ್ಳಮಂಜ ಹಾಗೂ ಜೊತೆ ಕಾರ್ಯದರ್ಶಿಗಳಾಗಿ ಹಮೀದ್ ಸಾಲುಮರ ಮತ್ತು ಇಕ್ಬಾಲ್ ರೋಯಲ್ ಅವರು ಆಯ್ಕೆಯಾದರು.
ಮೂರು ವರ್ಷಕ್ಕೊಮ್ಮೆ ನಡೆಯುವ ಗೌರವಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ನೂತನ ಗೌರವಾಧ್ಯಕ್ಷರಾಗಿ ಇಸ್ಮಾಯಿಲ್ ಪಿ.ಕೆ ಆಯ್ಕೆಗೊಂಡರು.

Related posts

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya
error: Content is protected !!