25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

ಬೆಳ್ತಂಗಡಿ: ನೂರುಲ್ ಹುದಾ ಮದರಸ ವಠಾರದಲ್ಲಿ ನಡೆದ ಬದ್ರಿಯಾ ಜುಮ್ಮಾ ಮಸ್ಜಿದ್ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಸಮಿತಿ ಸದಸ್ಯರ ಆಯ್ಕೆಯು ಜ 9 ರಂದು ನಡೆಯಿತು.

2026ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಇಕ್ಬಾಲ್ ಬಂಗೇರಕಟ್ಟೆ, ಉಪಾಧ್ಯಕ್ಷರಾಗಿ ಹಕೀಂ ರೋಯಲ್, ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್, ಕೋಶಾಧಿಕಾರಿಯಾಗಿ ಯೂಸುಫ್ ಬಳ್ಳಮಂಜ ಹಾಗೂ ಜೊತೆ ಕಾರ್ಯದರ್ಶಿಗಳಾಗಿ ಹಮೀದ್ ಸಾಲುಮರ ಮತ್ತು ಇಕ್ಬಾಲ್ ರೋಯಲ್ ಅವರು ಆಯ್ಕೆಯಾದರು.
ಮೂರು ವರ್ಷಕ್ಕೊಮ್ಮೆ ನಡೆಯುವ ಗೌರವಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ನೂತನ ಗೌರವಾಧ್ಯಕ್ಷರಾಗಿ ಇಸ್ಮಾಯಿಲ್ ಪಿ.ಕೆ ಆಯ್ಕೆಗೊಂಡರು.

Related posts

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya
error: Content is protected !!