25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

ಬೆಳ್ತಂಗಡಿ: ನೂರುಲ್ ಹುದಾ ಮದರಸ ವಠಾರದಲ್ಲಿ ನಡೆದ ಬದ್ರಿಯಾ ಜುಮ್ಮಾ ಮಸ್ಜಿದ್ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಸಮಿತಿ ಸದಸ್ಯರ ಆಯ್ಕೆಯು ಜ 9 ರಂದು ನಡೆಯಿತು.

2026ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಇಕ್ಬಾಲ್ ಬಂಗೇರಕಟ್ಟೆ, ಉಪಾಧ್ಯಕ್ಷರಾಗಿ ಹಕೀಂ ರೋಯಲ್, ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್, ಕೋಶಾಧಿಕಾರಿಯಾಗಿ ಯೂಸುಫ್ ಬಳ್ಳಮಂಜ ಹಾಗೂ ಜೊತೆ ಕಾರ್ಯದರ್ಶಿಗಳಾಗಿ ಹಮೀದ್ ಸಾಲುಮರ ಮತ್ತು ಇಕ್ಬಾಲ್ ರೋಯಲ್ ಅವರು ಆಯ್ಕೆಯಾದರು.
ಮೂರು ವರ್ಷಕ್ಕೊಮ್ಮೆ ನಡೆಯುವ ಗೌರವಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ನೂತನ ಗೌರವಾಧ್ಯಕ್ಷರಾಗಿ ಇಸ್ಮಾಯಿಲ್ ಪಿ.ಕೆ ಆಯ್ಕೆಗೊಂಡರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!