July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

ಬೆಳ್ತಂಗಡಿ: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ.

ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ ಸಂಭ್ರಮವನ್ನು ಆಚರಿಸಲು ಮುಳಿಯ ಗೋಲ್ಡ್ ಅಂಡ್ ಡೈಮ್ಸ್‌ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ.

ಹೊಸದಾಗಿ ತಯಾರಾಗಿ ಬಂದಿರುವ ಆಯ್ದ ಅಭರಣಗಳ ಮೇಲೆ ಶೇ 30ರಷ್ಟು VA ಕಡಿತ ಇರಲಿದ್ದು, 1 ಲಕ್ಷ ರೂ.ಗಳಿಗೂ ಹೆಚ್ಚಿನ ಮೌಲ್ಯದ ಆಯ್ದ ವಜ್ರದ ಆಭರಣಗಳ ಖರೀದಿದಾರರಿಗೆ 5,000 ರೂ.ಗಳ ಕ್ಯಾಶ್‌ಬ್ಯಾಕ್ ವೋಚರ್ ಕೂಡ ಲಭ್ಯವಾಗಲಿದೆ.

ಹಳೆಯ ಚಿನ್ನಾಭರಣಗಳನ್ನು ಹೊಸ ವಿನ್ಯಾಸದ ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ. ಅಲ್ಲದೆ ಕರಗಿಸುವ ಮೌಲ್ಯದ ನಷ್ಟವಿಲ್ಲ, ಗುಪ್ತ ಶುಲ್ಕಗಳಿಲ್ಲ ಹಾಗೂ ಆಭರಣಗಳ ಪರಿಶುದ್ಧತೆಯಲ್ಲಿ ಯಾವುದೇ ಕಡಿತವಿಲ್ಲ ಎಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ಪ್ರಕಟಣೆ ತಿಳಿಸಿದೆ.

ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಸಂಕ್ರಾಂತಿಯ ಕೊಡುಗೆಗಳು ಲಭ್ಯವಿರುತ್ತವೆ.

Related posts

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya
error: Content is protected !!