22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಮುಂಡೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳ ಸಂಕಲ್ಪದಂತೆ ಇಂದು ಮೊದಲ ದಿನ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ

ಮಹಾಗಣಪತಿ ಹವನ, ನಾಗತನುತರ್ಪಣ ಹಾಗೂ ನಾಗಬ್ರಹ್ಮಮಂಡಲ ಸೇವೆಯು ನಡೆಯುತ್ತಿದ್ದು ಈ ವೇಳೆ ದೇವರ ಸನ್ನಿಧಿಯಲ್ಲಿ ಕೃಷ್ಣಸರ್ಪ ಪ್ರತ್ಯಕ್ಷಗೊಂಡು ಎಲ್ಲರನ್ನು ದಿಗ್ರ್ಬಮೆಗೊಳಿಸಿತು.

ಮೊಬೈಲ್ ಕ್ಯಾಮೆರಾದಲ್ಲಿ ಸರ್ಪ ವಿರುವ ದೃಶ್ಯ ಸೆರೆಯಾಗಿದ್ದು ವಿಡಿಯೋ ವೈರಲ್ ಆಗಿದೆ

Related posts

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya
error: Content is protected !!