23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

ವೇಣೂರು: ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿಯುವ ಬೆಂಗಳೂರು ಟ್ರಸ್ಟ್‌ನಿಂದ ದೇಣಿಗೆಯಾಗಿ ನೀಡಲಾದ ಸುಮಾರು 3 ಲಕ್ಷ ಮೌಲ್ಯದ ಇಂಟರಾಕ್ಟಿವ್ ಸ್ಮಾರ್ಟ್‌ಬೋರ್ಡ್ ಇದರ ಉದ್ಘಾಟನಾ ಕಾರ್ಯಕ್ರಮವು ಜ.9ರಂದು ನೆರವೇರಿತು.

ಸಂಸ್ಥಾಪಕ ಮತ್ತು ಮ್ಯಾನೇಜಿಂಗ್ ಟ್ರಸ್ಟಿ ಕಿರಣ್ ಸಾಗರ್ ಹಾಗೂ ಟ್ರಸ್ಟಿ ಸುನಿಲ್ ಬಿ.ವಿ. ಉದ್ಘಾಟನೆ ಯನ್ನು ನೆರವೇರಿಸಿದರು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಶಾಲೆಯ ಉಪ ಪ್ರಾಂಶುಪಾಲರಾದ ವೆಂಕಟೇಶ ತುಳುಪುಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕ ರವೀಂದ್ರ ಕೆ ಸ್ವಾಗತಿಸಿ, ಉಪಪ್ರಾಂಶುಪಾಲರು ಧನ್ಯವಾದ ನೆರವೇರಿಸಿದರು, ಕಾರ್ಯಕ್ರಮದ ನಿರೂಪಣೆಯನ್ನು ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ಸುಶೀಲ ಜಿ ನೆರವೇರಿಸಿಕೊಟ್ಟರು.

Related posts

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya
error: Content is protected !!