September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

ವೇಣೂರು: ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿಯುವ ಬೆಂಗಳೂರು ಟ್ರಸ್ಟ್‌ನಿಂದ ದೇಣಿಗೆಯಾಗಿ ನೀಡಲಾದ ಸುಮಾರು 3 ಲಕ್ಷ ಮೌಲ್ಯದ ಇಂಟರಾಕ್ಟಿವ್ ಸ್ಮಾರ್ಟ್‌ಬೋರ್ಡ್ ಇದರ ಉದ್ಘಾಟನಾ ಕಾರ್ಯಕ್ರಮವು ಜ.9ರಂದು ನೆರವೇರಿತು.

ಸಂಸ್ಥಾಪಕ ಮತ್ತು ಮ್ಯಾನೇಜಿಂಗ್ ಟ್ರಸ್ಟಿ ಕಿರಣ್ ಸಾಗರ್ ಹಾಗೂ ಟ್ರಸ್ಟಿ ಸುನಿಲ್ ಬಿ.ವಿ. ಉದ್ಘಾಟನೆ ಯನ್ನು ನೆರವೇರಿಸಿದರು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಶಾಲೆಯ ಉಪ ಪ್ರಾಂಶುಪಾಲರಾದ ವೆಂಕಟೇಶ ತುಳುಪುಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕ ರವೀಂದ್ರ ಕೆ ಸ್ವಾಗತಿಸಿ, ಉಪಪ್ರಾಂಶುಪಾಲರು ಧನ್ಯವಾದ ನೆರವೇರಿಸಿದರು, ಕಾರ್ಯಕ್ರಮದ ನಿರೂಪಣೆಯನ್ನು ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ಸುಶೀಲ ಜಿ ನೆರವೇರಿಸಿಕೊಟ್ಟರು.

Related posts

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya
error: Content is protected !!