25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾರೆಂಕಿ ಬಿ ಪಾರೆಂಕಿ ಸಿ ಒಕ್ಕೂಟದವರಿಂದ ಶ್ರೀ ಮಾರಿಕಾಂಬಾದೇವಿ ದಶಮಾನೋತ್ತರ ಅಷ್ಟಮ ಕಾರ್ಯ ಕ್ರಮದ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ ಕಾರ್ಯ ಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿ ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕರು ಮಹಾಬಲ ಕುಲಾಲ್ ಹಾಗೂ SHG ವಿಭಾಗದ ನಿರ್ದೇಶಕರು ಪ್ರದೀಪ್ ಹಾಗೂ ದೇವಸ್ಥಾನ ಕೋಶಾಧಿಕಾರಿ ಡಾ. ಕೆ.ಎಸ್ ಬಲ್ಲಾಳ್, ಬಾಲಚಂದ್ರ ಹೆಗ್ಡೆ ಅರವಿಂದ್ ಪಡಿವಾಳ್ ಆಡಳಿತ ಮೋಕ್ತೇಸರರು, ಕಿರಣ್ ಪಡಿವಾಳ್ ವಲಯದ ಮೇಲ್ವಿಚಾರಕರು ಕೇಶವ ಕೆ ಸೇವಾಪ್ರತಿನಿಧಿಗಳಾದ ಹರಿಣಾಕ್ಷಿ, ಲೀಲಾವತಿ, ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.

Related posts

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya
error: Content is protected !!