July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾರೆಂಕಿ ಬಿ ಪಾರೆಂಕಿ ಸಿ ಒಕ್ಕೂಟದವರಿಂದ ಶ್ರೀ ಮಾರಿಕಾಂಬಾದೇವಿ ದಶಮಾನೋತ್ತರ ಅಷ್ಟಮ ಕಾರ್ಯ ಕ್ರಮದ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ ಕಾರ್ಯ ಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿ ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕರು ಮಹಾಬಲ ಕುಲಾಲ್ ಹಾಗೂ SHG ವಿಭಾಗದ ನಿರ್ದೇಶಕರು ಪ್ರದೀಪ್ ಹಾಗೂ ದೇವಸ್ಥಾನ ಕೋಶಾಧಿಕಾರಿ ಡಾ. ಕೆ.ಎಸ್ ಬಲ್ಲಾಳ್, ಬಾಲಚಂದ್ರ ಹೆಗ್ಡೆ ಅರವಿಂದ್ ಪಡಿವಾಳ್ ಆಡಳಿತ ಮೋಕ್ತೇಸರರು, ಕಿರಣ್ ಪಡಿವಾಳ್ ವಲಯದ ಮೇಲ್ವಿಚಾರಕರು ಕೇಶವ ಕೆ ಸೇವಾಪ್ರತಿನಿಧಿಗಳಾದ ಹರಿಣಾಕ್ಷಿ, ಲೀಲಾವತಿ, ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.

Related posts

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Suddi Udaya

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya
error: Content is protected !!