26.7 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕಬೆಳ್ತಂಗಡಿವರದಿ

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

ಉಜಿರೆ: ಉಜಿರೆ ಗ್ರಾಮದ ಕಲ್ಲೆ ಅಜಿತ್ ನಗರದಲ್ಲಿರುವ ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ವೇದಮೂರ್ತಿ ಪಿ.ಆ‌ರ್. ಯಡಪಡಿತ್ತಾಯ ರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿ ನಿನ್ನೆ ಸಂಜೆ ಸಾನಿಧ್ಯದ ದೈವಗಳಾದ ಮಹಿಷಾಂತಾಯ, ರಕ್ತೇಶ್ವರಿ, ಕಲ್ಲುರ್ಟಿ ಪಂಜುರ್ಲಿ, ಗುಳಿಗ ದೈವಗಳಿಗೆ ನರ್ತನ ಸೇವೆ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ಭಕ್ತರು ಭಾಗವಹಿಸಿ ದೈವದ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದರು.

Related posts

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya
error: Content is protected !!