25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕಬೆಳ್ತಂಗಡಿವರದಿ

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

ಉಜಿರೆ: ಉಜಿರೆ ಗ್ರಾಮದ ಕಲ್ಲೆ ಅಜಿತ್ ನಗರದಲ್ಲಿರುವ ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ವೇದಮೂರ್ತಿ ಪಿ.ಆ‌ರ್. ಯಡಪಡಿತ್ತಾಯ ರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿ ನಿನ್ನೆ ಸಂಜೆ ಸಾನಿಧ್ಯದ ದೈವಗಳಾದ ಮಹಿಷಾಂತಾಯ, ರಕ್ತೇಶ್ವರಿ, ಕಲ್ಲುರ್ಟಿ ಪಂಜುರ್ಲಿ, ಗುಳಿಗ ದೈವಗಳಿಗೆ ನರ್ತನ ಸೇವೆ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ಭಕ್ತರು ಭಾಗವಹಿಸಿ ದೈವದ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದರು.

Related posts

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!