July 23, 2026
ಧಾರ್ಮಿಕಬೆಳ್ತಂಗಡಿವರದಿ

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

ಉಜಿರೆ: ಉಜಿರೆ ಗ್ರಾಮದ ಕಲ್ಲೆ ಅಜಿತ್ ನಗರದಲ್ಲಿರುವ ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ವೇದಮೂರ್ತಿ ಪಿ.ಆ‌ರ್. ಯಡಪಡಿತ್ತಾಯ ರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿ ನಿನ್ನೆ ಸಂಜೆ ಸಾನಿಧ್ಯದ ದೈವಗಳಾದ ಮಹಿಷಾಂತಾಯ, ರಕ್ತೇಶ್ವರಿ, ಕಲ್ಲುರ್ಟಿ ಪಂಜುರ್ಲಿ, ಗುಳಿಗ ದೈವಗಳಿಗೆ ನರ್ತನ ಸೇವೆ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ಭಕ್ತರು ಭಾಗವಹಿಸಿ ದೈವದ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದರು.

Related posts

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya
error: Content is protected !!