September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

ಬೆಳ್ತಂಗಡಿ: ವಿಶ್ವನಾಥ್ ಎಂಬವರು ವೇಣೂರು ಭಾಗದಿಂದ ಬೆಳ್ತಂಗಡಿ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಸುಮಾರು ರೂ.28800 ನಗದು ಜ.9ರಂದು ಮಧ್ಯಾಹ್ನ 2-4 ಗಂಟೆಗೆ ಸಮಯ ದಾರಿ ಮಧ್ಯದಲ್ಲಿ ಕಳೆದು ಹೋಗಿರುತ್ತದೆ. ಆಸ್ಪತ್ರೆ ಚಿಕಿತ್ಸಾ ವೆಚ್ಚಕ್ಕಾಗಿ ಪಾವತಿಸುವ ನಗದು ಆಗಿದ್ದು, ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಪಿರ್ಯಾದಿದಾರರು ವಿನಂತಿಸಿಕೊಂಡಿದ್ದಾರೆ.ಮೊಬೈಲ್ ನಂ:93532 64329

Related posts

ಗುರುವಾಯನಕೆರೆ ಗೆಳೆಯರ ಬಳಗದಿಂದ ಸ್ವಾತಂತ್ರೋತ್ಸವ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಲಾಯಿಲ ವಲಯ ಭಜನಾ ಪರಿಷತ್ತಿನ ಸಭೆ

Suddi Udaya

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya
error: Content is protected !!