22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

ಬೆಳ್ತಂಗಡಿ: ವಿಶ್ವನಾಥ್ ಎಂಬವರು ವೇಣೂರು ಭಾಗದಿಂದ ಬೆಳ್ತಂಗಡಿ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಸುಮಾರು ರೂ.28800 ನಗದು ಜ.9ರಂದು ಮಧ್ಯಾಹ್ನ 2-4 ಗಂಟೆಗೆ ಸಮಯ ದಾರಿ ಮಧ್ಯದಲ್ಲಿ ಕಳೆದು ಹೋಗಿರುತ್ತದೆ. ಆಸ್ಪತ್ರೆ ಚಿಕಿತ್ಸಾ ವೆಚ್ಚಕ್ಕಾಗಿ ಪಾವತಿಸುವ ನಗದು ಆಗಿದ್ದು, ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಪಿರ್ಯಾದಿದಾರರು ವಿನಂತಿಸಿಕೊಂಡಿದ್ದಾರೆ.ಮೊಬೈಲ್ ನಂ:93532 64329

Related posts

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ, ಶಿಲಾನ್ಯಾಸ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya
error: Content is protected !!