22.9 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕವರದಿ

ವೇಣೂರು: ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರ ಜೀರ್ಣೋದ್ದಾರ ಮತ್ತು ಅಭಿವೃದ್ದಿ ಕಾರ್ಯವಿಜ್ಞಾಪನಾ ಪತ್ರ ಬಿಡುಗಡೆ

ವೇಣೂರು; ಇಲ್ಲಿಯ ಶಿವಾಜಿ ನಗರದ ಜನತಾ ಕಾಲೋನಿಯ ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರದ ಜೀರ್ಣೋದ್ದಾರ ಮತ್ತು ಅಭಿವೃದ್ದಿಯ ಕಾರ್ಯಗಳಿಗೆ ಸಂಬಂದಿಸಿದ ವಿಜ್ಞಾಪನಾ ಪತ್ರವನ್ನು ಡಿ.31ರಂದು ಗಣಹೋಮ, ಸರಸ್ವತಿ ಪೂಜೆ, ಶ್ರೀದೇವಿ ಆದಿಶಕ್ತಿ ಅಮ್ಮನವರಿಗೆ ಮಹಾಪೂಜೆಯೊಂದಿಗೆ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ ಭಜನಾ ಮಂದಿರದ ಆದಿಶಕ್ತಿ ಕಲಾ ಭವನದಲ್ಲಿ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ ಖಂಡಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಿಜಯ ಗೌಡ, ಗ್ರಾ.ಪಂ. ಸದಸ್ಯ ಲೋಕಯ್ಯ ಪೂಜಾರಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಸತೀಶ್ ಹೆಗ್ಡೆ, ಗ್ರಾ.ಪಂ. ಸದಸ್ಯ ನೇಮಯ್ಯ ಕುಲಾಲ್, ಧರ್ಮಸ್ಥಳ ಗ್ರಾಮಾಭಿವೃದ್ದಿಯ ಯೋಜನೆಯ ವೇಣೂರು ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಸೇವಾ ಪ್ರತಿನಿಧಿ ಶ್ರೀಮತಿ ಜಯಂತಿ, ಭಜನಾ ಮಂದಿರದ ಸಂಚಾಲಕ ಶಂಕರ ಎಸ್, ಗೌರವಾಧ್ಯಕ್ಷ ಶಿವಪ್ಪ ಕೊಳಚಲ, ಅಧ್ಯಕ್ಷ ಯೋಗೀಶ್ ಕೆ.ಬಿ. ಉಪಸ್ಥಿತರಿದ್ದರು.ಪ್ರಸ್ತಾವಿಕ ಬಾಷಣವನ್ನು ಸಂಚಾಲಕರಾದ ಶಂಕರ ಎಸ್ ನೆರವೇರಿಸಿದರು. ಸದಾಶಿವ ಡಿ. ಸ್ವಾಗತಿಸಿ, ಶೇಖರ್ ವಿ.ಜಿ ವಂದಿಸಿದರು.

Related posts

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ನೆರಿಯ: ಮನೆಗೆ ಬೆಂಕಿ ತಗುಲಿ ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಧನಸಹಾಯ ಹಸ್ತಾಂತರ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya
error: Content is protected !!