July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಹರೀಶ್ ಸಾಲಿಯನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ವಲಯ ಮೇಲ್ವಿಚಾರಕರು ಶ್ರೀಮತಿ ಯಶೋಧ ಎಂ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಂಡಗಳ ನಿರ್ವಹಣೆ ಇನ್ನಿತರ ವಿಷಯಗಳ ಬಗ್ಗೆ ಸಭೆಗೆ ತಿಳಿಸಿದರು. ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್ ಲೆಕ್ಕಪರಿಶೋಧನೆ ಬಗ್ಗೆ ಜಾತ್ರಾ ಪ್ರಯುಕ್ತ ಶ್ರಮದಾನ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಸಂತೋಷ್ ಉಪಾಧ್ಯಕ್ಷರುಗಳಾದ ಸದಾನಂದ ಪೂಜಾರಿ ಯಶೋಧರ ಸುವರ್ಣ ಶ್ರೀಮತಿ ಮಲ್ಲಿಕಾ ಉಪಸ್ಥಿತರಿದ್ದರು.

ಜವಾಬ್ದಾರಿ ತಂಡ ಪಂಚಮಿ ಸ್ವಸಹಾಯ, ಮಂಜುನಾಥ ಆಚಾರ್ಯ ಸ್ವಾಗತಿಸಿದರು. ತಂಡದ ವರದಿ ವಾಚಿಸಿದರು. ಒಕ್ಕೂಟದ ವರದಿ ನಿರೂಪಣೆಯನ್ನು ಸಂತೋಷ್ ಮಾಡಿದರು. ವಸಂತ ಪೂಜಾರಿ ಧನ್ಯವಾದವಿತರು.

Related posts

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

Suddi Udaya
error: Content is protected !!