25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಅರ್ಚಕರಾದ ಕಾರ್ತಿಕ್ ಹೆಗಡೆ, ಭಜನಾ ಮಂಡಳಿ ಸದಸ್ಯರು,ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ ಗೌಡ ಅಣವು, ಕಣಿಯೂರು ವಲಯದ ಮೇಲ್ವಿಚಾರಕಿ ಕುಮಾರಿ ಶಿಲ್ಪಾ, ಸೇವಾಪ್ರತಿನಿಧಿ ಸೀತಾರಾಮ ಆಳ್ವ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!